Karunanidhi has got hospitalized . His fans are crying for his recovery. ಕರುಣಾನಿಧಿ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆ ಮುಂದೆ ಜನ ಸೇರಿದ್ದು ತಮ್ಮ ನೆಚ್ಚಿನ ನಾಯಕ ಬದುಕುಳಿಯಬೇಕು ಎಂದು ಕಣ್ಣೀರು ಹಾಕುತ್ತಿದ್ದಾರೆ.