Former Chief Minister Siddaramaiah's Indira Canteen Future Will Decide Today, BBMP Mayor Gangambike Mallikarjun Hold Council Meeting Today.
ಬಡವರ ಹಸಿವು ನೀಗಿಸುವುದಕ್ಕಾಗಿಯೇ ಆರಂಭವಾದ ಇಂದಿರಾ ಕ್ಯಾಂಟೀನ್ಗೆ ಈ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ಸರ್ಕಾರ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ಗೆ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಕೂಡ ಮುನ್ನಡೆಸಲು ಅನುಮತಿ ದೊರೆತಿತ್ತು. ಈಗ ಯಡಿಯೂರಪ್ಪ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದರ ಕಡೆಗೆ ಎಲ್ಲರ ಚಿತ್ತವಿದೆ.