ಅಶೋಕ್ ಗೆಹ್ಲೋಟ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಪೇಪರ್ ಲೀಕ್ ಮಾಫಿಯಾದ ಮೂಲಕ ಲಕ್ಷಾಂತರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ ಎಂದು ಹೇಳ್ತಾ ಕೆಂಪು ಡೈರಿಯ ವಿಚಾರವನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ಧಾರೆ.
#PMModi #RedDairy #RajasthanCongress #AshokGehlot #RajasthanAssemblyelections2023 #Modispeech #Congresscorruption #BJP
~HT.188~ED.34~PR.28~