Surprise Me!

ಬಿಜೆಪಿಯ ದುರಾಸೆಯಿಂದ ರಾಜ್ಯದ ಜನ ಸತ್ತಿದ್ದಾರೆ! ಕೋವಿಡ್ ಭ್ರಷ್ಟಾಚಾರದ ದಾಖಲೆ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

2024-11-11 200 Dailymotion

ಲಜ್ಜೆಗೆಟ್ಟ ಬಿಜೆಪಿ ಸರ್ಕಾರದವರು ಅಧಿಕಾರಿಗಳ ಸಲಹೆ ಕೂಡ ತಳ್ಳಿ ಹಾಕಿ ಕೋರೋನಾ ವಿಚಾರದಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ. ಹೆಣದ ಮೇಲೆ ಹಣ ಹೊಡೆದಿರುವುದು ಸಾಬೀತಾಗಿದ್ದು, ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಬಿ.ಎಸ್.ಯಡಿಯೂರಪ್ಪ ಅವರನ್ನು ಉಚ್ಚಾಟನೆ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. 


#PriyankCharge #Covid19 #BJPGovt #PMModi #BSYediyurappa #BYVijayendra #CoronaCorruption,

~HT.188~ED.34~PR.28~