ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಚಿಕಿತ್ಸೆ ಜೊತೆ ವಿಶ್ರಾಂತಿ ಬೇಕಿದೆ ಎಂದು ಹರಿಹರ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು.