Surprise Me!

ಲಕ್ಷ್ಮೀ ಹೆಬ್ಬಾಳ್ಕರ್ ಅಪಘಾತ ಆಘಾತ ತಂದಿದೆ: ಹರಿಹರ ಪೀಠದ ವಚನಾನಂದ ಶ್ರೀ

2025-01-15 0 Dailymotion

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಚಿಕಿತ್ಸೆ ಜೊತೆ ವಿಶ್ರಾಂತಿ ಬೇಕಿದೆ ಎಂದು ಹರಿಹರ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು.