ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಭೇಟಿ ವೇಳೆ 7.20 ಕೋಟಿ ರೂ.ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದ ಚೀಲದಲ್ಲಿ ಹುಳುಗಳು ಪತ್ತೆಯಾದ ಘಟನೆ ಬಳ್ಳಾರಿಯ ಕೆಎಸ್ಡಬ್ಲ್ಯೂಸಿ ಗೋಡಾನ್ನಲ್ಲಿ ನಡೆದಿದೆ.