Surprise Me!

ಶಿಕ್ಷಣದಿಂದ ಜಾತ್ಯತೀತ ಸಮಾಜ ನಿರ್ಮಾಣವಾಗಲು ಸಾಧ್ಯ: ಸಿಎಂ ಸಿದ್ದರಾಮಯ್ಯ

2025-04-19 2 Dailymotion

ಶಿಕ್ಷಣದಿಂದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಶಕ್ತಿ ಬರುತ್ತದೆ. ಇದರಿಂದ ಜಾತ್ಯತೀತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.