ಮಂಗಳೂರಿನಲ್ಲಿ ಶಾಂತಿ ಕಾಪಾಡುವ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಜನರು ಶಾಂತಿ ಕಾಪಾಡಬೇಕು ಎಂದು ಪರಮೇಶ್ವರ್ ಮನವಿ ಮಾಡಿದ್ದಾರೆ