ಉಭಯ ದೇಶಗಳ ನಡುವಿನ ಅಂತಾರಾಷ್ಟ್ರೀಯ ಸಂಬಂಧ ತೀವ್ರ ಹದಗೆಟ್ಟಿರುವ ಹಿನ್ನೆಲೆ ರೈತರು ಹರಿಹರದ ವೀಳ್ಯದೆಲೆಯನ್ನು ಕರಾಚಿಗೆ ರಫ್ತು ಮಾಡುವುದನ್ನು ನಿಲ್ಲಿಸಿದ್ದಾರೆ.