ಪರಮೇಶ್ವರ್ ಅವರು ಸಜ್ಜನ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದು, ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.