ತುಂಗಭದ್ರಾ ನೀರಿನ ವಿಚಾರವಾಗಿ ಸಭೆ ನಡೆಸುವ ಕುರಿತಂತೆ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.