ಚಾರ್ಮಾಡಿಯಲ್ಲಿ ಆನೆಯೊಂದಿಗೆ ಸೆಲ್ಫಿ ತೆಗೆಯುವ ಸಾಹಸಕ್ಕೆ ಮುಂದಾದ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.