ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಗಮನಿಸಿರುವ ಸೌದಿ ರಾಯಭಾರ ಕಚೇರಿ ಮಂಗಳೂರಿನ ಸಫ್ವಾನ್ ಜುನೈದ್ ಅವರಿಗೆ ಆಹ್ವಾನ ನೀಡಿದೆ.