ಕಮಲ್ ಹಾಸನ್ ಅವರ ಹೇಳಿಕೆಯನ್ನು ಒಪ್ಪಿಕೊಳ್ಳುತ್ತಿರುವುದು ಶಿವರಾಜ್ಕುಮಾರ್ ಕನ್ನಡಿಗರಿಗೆ ಮಾಡುತ್ತಿರುವ ಮೋಸ ಎಂದು ಶಾಸಕ ರವಿ ಗಣಿಗ ಅವರು ವಾಗ್ದಾಳಿ ನಡೆಸಿದ್ದಾರೆ.