ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಷರತ್ತುಬದ್ದ ಜಾಮೀನಿನ ಮೇಲೆ ಹೊರಗಿರುವ ದರ್ಶನ್ ಚಿತ್ರೀಕರಣಕ್ಕೆ ವಿದೇಶಕ್ಕೆ ಹೋಗಲು ಅನುಮತಿ ಕೋರಿದ್ರು. ಸಿನಿಮಾ ಶೂಟಿಂಗ್ಗಾಗಿ ವಿದೇಶಕ್ಕೆ ಹೋಗಲು ಅನುಮತಿ ಕೊಡಿ ಅಂತ ದರ್ಶನ್ ಪರ ವಕೀಲರು ವಾದಿಸಿದ್ರೆ, ಕೊಲೆ ಆರೋಪಿಗೆ ವಿದೇಶಕ್ಕೆ ಹೋಗಲು ಅವಕಾಶ ಕೊಡಬೇಡಿ ಅಂತ ಪ್ರಾಸಿಕ್ಯೂಶನ್ ವಾದ ಮಾಡಿತ್ತು. ಇದೀಗ ಕೋರ್ಟ್ ಈ ಕೇಸ್ನಲ್ಲಿ ತೀರ್ಪು ನೀಡಿದೆ.