ನೆಲ ಜಲ ಭಾಷೆ ಅಂತಾ ಬಂದಾಗ ಕಮಲ್ ಹಾಸನ್ ಕ್ಷಮೆ ಕೇಳಬೇಕು: ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು
2025-05-31 3 Dailymotion
ಕಮಲ್ ಹಾಸನ್ ನಮ್ಮ ಸಂಪರ್ಕಕ್ಕೆ ಬಂದಿಲ್ಲ, ಹಾಗೇ ಥಗ್ ಲೈಫ್ ಚಿತ್ರವನ್ನ ಕರ್ನಾಟಕದಲ್ಲಿ ವಿತರಣೆ ಮಾಡುತ್ತಿರುವ ವೆಂಕಟೇಶ್ ಕೂಡ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಎಂ.ನರಸಿಂಹಲು ಅವರು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.