ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ, ಸರಣಿ ಕೊಲೆ ಪ್ರಕರಣಗಳ ಸಂಬಂಧ ಮಂಗಳೂರು ನೂತನ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ.