ರೈತರ ಆತ್ಮಹತ್ಯೆಯಲ್ಲಿ ಹಾವೇರಿ ರಾಜ್ಯಕ್ಕೆ ಪ್ರಥಮ: ಜಿಲ್ಲೆಯ ರೈತ ಮುಖಂಡರಿಂದ ಆತ್ಮಸ್ಥೈರ್ಯದ ಮಾತು
2025-06-02 144 Dailymotion
ಅತಿ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣ ವರದಿಯಾದ ರಾಜ್ಯದ ಜಿಲ್ಲೆಗಳ ಪೈಕಿ ಹಾವೇರಿ ಮೊದಲನೇ ಸ್ಥಾನದಲ್ಲಿದೆ. ಈ ಕುರಿತಂತೆ ಮಾತನಾಡಿರುವ ರೈತ ಸಂಘಟನೆಯ ಮುಖಂಡರು, ನಿಮ್ಮೊಂದಿಗೆ ನಾವಿದ್ದೇವೆ ಎಂದು ಆತ್ಮಸ್ಥೈರ್ಯ ತುಂಬಿದ್ದಾರೆ.