ಆರ್ಸಿಬಿ ಈ ಬಾರಿ ಕಪ್ ಗೆಲ್ಲಲೆಂದು ಅಭಿಮಾನಿಗಳು ಎಲ್ಲೆಡೆ ಪೂಜೆ, ಪ್ರಾರ್ಥನೆ ಮಾಡುತ್ತಿದ್ದಾರೆ. ಬೆಳಗಾವಿಯಲ್ಲೂ ಮಂಗಳಮುಖಿಯರು ನೆಚ್ಚಿನ ಆರ್ಸಿಬಿಗೆ ಶುಭ ಹಾರೈಸಿದ್ದಾರೆ.