Surprise Me!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ: ಕಣ್ಣೀರು ಹಾಕಿದ ಡಿಸಿಎಂ ಡಿ‌.ಕೆ.ಶಿವಕುಮಾರ್

2025-06-05 29 Dailymotion

ಇದು ನಮ್ಮ ಮನೆಯ ನೋವಾಗಿದೆ. ಯಾರೇ ಮಾಡಿದರೂ ಕೂಡ ಸರ್ಕಾರ ಜವಾಬ್ದಾರಿ ತೆಗೆದುಕೊಳ್ಳುತ್ತದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್​ ಹೇಳಿದರು.