ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಘಟನೆ ಸಂಬಂಧ ಆರ್ಸಿಬಿ, ಕೆಎಸ್ಸಿಎಗೆ ನೋಟಿಸ್ ಜಾರಿ ಮಾಡಿದ್ದೇವೆ ಎಂದು ತನಿಖಾಧಿಕಾರಿ ಡಿಸಿ ಜಗದೀಶ್ ತಿಳಿಸಿದ್ದಾರೆ.