Surprise Me!

ಬೆಂಗಳೂರು ಕಾಲ್ತುಳಿತ: ಸಿ.ಎ ಪರೀಕ್ಷೆ ಚಿನ್ನದ ಪದಕ ವಿಜೇತೆಯ ದುರಂತ ಅಂತ್ಯ; ಕುಟುಂಬದಲ್ಲಿ ಶೋಕಸಾಗರ

2025-06-06 72 Dailymotion

ಆರ್​ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ ಉತ್ತರಕನ್ನಡದ ಮಹಿಳೆಯೋರ್ವರು ಸಾವನ್ನಪ್ಪಿದ್ದಾರೆ. ಪತ್ನಿಯನ್ನು ಕಳೆದುಕೊಂಡಿರುವ ಪತಿಯು ಘಟನೆಯ ಬಗ್ಗೆ ವಿವರಿಸಿದ್ದಾರೆ.