ಗೃಹ ಇಲಾಖೆ ಮುಂಜಾಗೃತ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ, ಈ ಘಟನೆಯಿಂದಾಗಿ ದೇಶದಲ್ಲಿ ಬೆಂಗಳೂರು ಬಗ್ಗೆ ಕೆಟ್ಟ ಸಂದೇಶ ಹೋಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.