ದಾವಣಗೆರೆಯಲ್ಲಿ ನೂತನ ಬಡಾವಣೆ ನಿರ್ಮಿಸಲು ಎರಡು ಕಡೆ ಭೂಮಿ ಆಯ್ಕೆ ಮಾಡಲಾಗಿದೆ ಎಂದು ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಹೇಳಿದ್ದಾರೆ.