Surprise Me!

ಪುತ್ರ ಶೋಕಂ ನಿರಂತರಂ.. ರೇಣುಕಾಸ್ವಾಮಿ ಕೊಲೆಗೆ 1 ವರ್ಷ; ನ್ಯಾಯ ಸಿಗಲಿಕ್ಕೆ ಇನ್ನೆಷ್ಟು ವರ್ಷ?

2025-06-09 4,235 Dailymotion

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ನಡೆದು ಇಂದಿಗೆ 1 ವರ್ಷ ಪೂರ್ಣವಾಯಿತು. ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ದರ್ಶನ್ ಮೇಲೆ ಈ ಕೊಲೆಯ ಆರೋಪ ಕೇಳಿ ಬಂತು. ದರ್ಶನ್ ಆರು ತಿಂಗಳು ಜೈಲುವಾಸ ಅನುಭವಿಸಿ ಸದ್ಯ ಬೇಲ್ ಮೇಲೆ ಹೊರಗಿದ್ದಾರೆ. ಇನ್ನೇನು ಶೂಟಿಂಗ್​ಗಾಗಿ ವಿದೇಶಕ್ಕೆ ಹಾರೋದಕ್ಕೂ ಸಜ್ಜಾಗಿದ್ದಾರೆ. ಇತ್ತ ರೇಣುಕಾಸ್ವಾಮಿ ಕುಟುಂಬ ಮಾತ್ರ ನ್ಯಾಯಕ್ಕಾಗಿ ಕಾಯ್ತಾನೇ ಇದೆ. ಒಂದು ವರ್ಷ ಕಳೀತು..  ಇನ್ನೆಷ್ಟು ವರ್ಷ ಬೇಕು ಅಂತ ಪ್ರಶ್ನೆ ಮಾಡ್ತಾ ಇದೆ.