ಹಿಂದುಳಿದವರ ಉದ್ಧಾರಕ ಎಂದು ಹೇಳುವ ಸಿಎಂ, ವಾಲ್ಮೀಕಿ ಸಮುದಾಯದ ನಿಷ್ಠಾವಂತ ಅಧಿಕಾರಿ ದಯಾನಂದ್ ಅವರನ್ನು ಯಾಕೆ ಟಾರ್ಗೆಟ್ ಮಾಡಿದ್ದಾರೆ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.