ಅಹಮದಾಬಾದ್ ವಿಮಾನ ದುರಂತದಲ್ಲಿ ರಾಜಕೀಯ ಮಾಡಲ್ಲ. ಹೆಣದ ಮೇಲೆ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಮಾಡುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದರು.