ಕೆರೆ ಜಾಗವನ್ನು ಜನ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ಅಲ್ಲಿನ ನಿವಾಸಿಗಳಿಗೆ ಧಾರವಾಡ ತಾಲೂಕಿನ ಗ್ರಾಮ ಪಂಚಾಯಿತಿ ನೋಟಿಸ್ ಜಾರಿ ಮಾಡಿದೆ.