ಭೂಸ್ವಾಧೀನ ವಿರುದ್ಧ ರಾಜ್ಯದ ರೈತರು ಹಾಗೂ ಇತರೆ ಸಂಘಟನೆಗಳು ಸೇರಿ ಜೂನ್ 25ರಂದು ದೇವನಹಳ್ಳಿ ಚಲೋ ನಡೆಸಲಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.