ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 16 ಮಂದಿಯನ್ನು ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡ ಸೇರಿದಂತೆ ಪೋಷಕರು, ಕುಟುಂಬಸ್ಥರು ಸ್ವಾಗತಿಸಿದರು.