ಕೊಡಸಳ್ಳಿ ಗುಡ್ಡ ಕುಸಿತದ ಮಣ್ಣು ತೆರವು ಕಾರ್ಯ ಸ್ಥಗಿತಗೊಂಡಿದ್ದರ ಹಿನ್ನೆಲೆ ವಿದ್ಯಾರ್ಥಿನಿಯೊಬ್ಬರು ಅಗ್ನಿಶಾಮಕ ಸಿಬ್ಬಂದಿ ನೆರವಿನಿಂದಾಗಿ ಪರೀಕ್ಷೆ ಬರೆದಿದ್ದಾರೆ.