ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಜಮ್ಮಾಪುರ ಗ್ರಾಮದ ರೈತ ಬಾಲರಾಜ್ ಎಂಬವರು ತಮ್ಮ ಒಂದೆಕರೆ ಜಮೀನಿನಲ್ಲಿ ಬೆಳೆದ ಮೆಣಸಿಗೆ ದುರುಳರು ಕಳೆನಾಶಕ ಸಿಂಪಡಿಸಿ ನಾಶಪಡಿಸಿದ್ದಾರೆ.