ಹಿಂದುತ್ವದ ಕುರಿತು ಭಾಷಣ ಮಾಡುವ ಕಾರಣ ಅವರಿಗೆ ಜೀವ ಬೆದರಿಕೆ ಇರುವುದರಿಂದ ಈಗಾಗಲೇ ಅವರ ಮನೆಗೆ ಪೊಲೀಸ್ ರಕ್ಷಣೆ ನೀಡಲಾಗಿದೆ ಎಂದು ಎಸ್ಪಿ ದೀಪನ್ ಎಂ.ಎನ್. ತಿಳಿಸಿದ್ದಾರೆ.