Surprise Me!

ಚಿಕ್ಕಮಗಳೂರು: ಕಾಡಾನೆ ದಾಳಿಗೆ ನಾಲ್ಕೇ ದಿನದಲ್ಲಿ 2ನೇ ಸಾವು; ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ

2025-07-28 6 Dailymotion

ಎನ್​.ಆರ್.ಪುರ ತಾಲೂಕಿನಲ್ಲಿ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಅಸುನೀಗಿದ್ದಾರೆ. ನಾಲ್ಕು ದಿನಗಳ ಅಂತರದಲ್ಲಿ ಇದು 2ನೇ ಸಾವು ಎಂಬುದು ಗಮನಾರ್ಹ.